kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

43ನೇ ಅಧ್ಯಾಯ

,
ವಚನ   11

ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.

Go to Home Page