ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು: