kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

44ನೇ ಅಧ್ಯಾಯ

,
ವಚನ   3

ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.

Go to Home Page