ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ.