ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’