ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ: