kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

47ನೇ ಅಧ್ಯಾಯ

,
ವಚನ   2

“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.

Go to Home Page