“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.