ಸೂರೆಗಾರನು ಪ್ರತಿಯೊಂದು ನಗರದ ಮೇಲೆ ಬೀಳುವನು. ಯಾವ ಪಟ್ಟಣವೂ ಉಳಿಯದು. ಸರ್ವೇಶ್ವರನ ನುಡಿಯಂತೆಯೆ ಮೇಲ್ನಾಡು ನಾಶವಾಗುವುದು, ಬೈಲ್ನಾಡು ಹಾಳಾಗುವುದು.