ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!