ಹೀಗಿರಲು ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ದಿನಗಳು ಬರಲಿವೆ. ಆಗ ನಾನು ‘ಹೊಯ್ಯತಕ್ಕವರನ್ನು’ ಅವರ ಬಳಿಗೆ ಕಳುಹಿಸುವೆನು. ಅವರು ಅದನ್ನು ಹೊಯ್ದುಬಿಡುವರು. ಪಾತ್ರೆಗಳನ್ನು ಬರಿದುಮಾಡುವರು. ಗಡಿಗೆಗಳನ್ನು ಒಡೆದುಹಾಕುವರು.