ಅದು ಹೇಗೆ ನುಚ್ಚುನೂರಾಗಿದೆ ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ :