ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.