ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.
Go to Home Page