kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

49ನೇ ಅಧ್ಯಾಯ

,
ವಚನ   16

ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.

Go to Home Page