ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ.
Go to Home Page