ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.