“ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.