kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

50ನೇ ಅಧ್ಯಾಯ

,
ವಚನ   16

ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.

Go to Home Page