ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.