ಮೂಲೆಗಲ್ಲಿಗಾಗಲಿ, ಅಸ್ತಿವಾರದ ಕಲ್ಲಿಗಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು. ನೀನು ನಿತ್ಯನಾಶಕ್ಕೆ ಗುರಿಯಾಗುವೆ,” ಎನ್ನುತ್ತಾರೆ ಸರ್ವೇಶ್ವರ.