ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.