ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.