“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.