ಬಳಿಕ, ‘ಸರ್ವೇಶ್ವರಾ, ನೀವು ಈ ಸ್ಥಳವನ್ನು ನಿರ್ಮೂಲಮಾಡಲು ಉದ್ದೇಶಿಸಿ, ಇದು ಜನರಿಗೂ ಜಾನುವಾರುಗಳಿಗೂ ನೆಲೆಯಾಗದೆ ಸದಾಕಾಲ ಹಾಳಾಗಿಯೇ ಉಳಿಯಲಿ ಎಂದು ನುಡಿದಿದ್ದೀರಲ್ಲಾ!’ ಎಂದು ಅರಿಕೆಮಾಡು.