ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.