ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.