kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

52ನೇ ಅಧ್ಯಾಯ

,
ವಚನ   7

ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.

Go to Home Page