ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.