“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.