“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.