ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.