ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.