ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು.