ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.