ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”