ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.