ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.