kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

9ನೇ ಅಧ್ಯಾಯ

,
???en_US.statement???   9

ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;

Go to Home Page