kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

11ನೇ ಅಧ್ಯಾಯ

,
ವಚನ   1

ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.

Go to Home Page