ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”