ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.
Go to Home Page