“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.