‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’