ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
Go to Home Page