ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”