ಈ ಮೂವರು ವ್ಯಕ್ತಿಗಳು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ನಾಡು ಹಾಳಾಗಿ ಹೋಗುವುದು; ಇದು ಸರ್ವೇಶ್ವರನಾದ ದೇವರ ನುಡಿ.