ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.
Go to Home Page