ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.