ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.